23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

ಗೇರುಕಟ್ಟೆ: ಇಲ್ಲಿಯ ದರ್ಖಾಸು ಮನೆ ನಿವಾಸಿ ನಿವೃತ್ತ ಅಂಗನವಾಡಿ ಕೇಂದ್ರ ಸಹಾಯಕಿ ಜಯಂತಿ (73 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ನ.11 ರಂದು ನಿಧನರಾಗಿದ್ದಾರೆ.


ಮೃತರು ಮಕ್ಕಳಾದ ಪ್ರಭಾಕರ ಹೆಗ್ಡೆ , ಸುಕೇಶನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya
error: Content is protected !!