July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರು ಆಯ್ಕೆಯಾಗಿದ್ದಾರೆ.

ನ.26 ಮಂಗಳೂರಿನ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕರಾವಳಿ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ನಿವೃತ್ತ ಯೋಧ ಡಾ ಗೋಪಾಲಕೃಷ್ಣ ಕಾಂಚೋಡು ಕೃಷಿ ಕ್ಷೇತ್ರದ ಸಾಧನೆಗಾಗಿ ಗುರುತಿಸಲ್ಪಟ್ಟು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Related posts

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!