23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!