29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಬಿ ಜೆ ಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಹಿತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ, ಉಪ ಚುನಾವಣೆಯ ಪಕ್ಷದ ಉಸ್ತುವಾರಿಗಳಾದ ಜಯವಿಕ್ರಮ್ ಕಲ್ಲಾಪು, ಸಹ ಉಸ್ತುವಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಲಿ ಸದಸ್ಯ ಯು ಕೆ ಇಸುಬು, ಹಿರಿಯರಾದ ಜಿನ್ನಪ್ಪ ಪೂಜಾರಿ, ಆಟಾಲು,ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ಗೌಡ, ಬಾರಿಕೆ, ಸವಿತಾ ಮೋಹನ ನಾಯ್ಕ, ಕಾಂಗ್ರೇಸ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ, ನೂಜ, ಮಾಜಿ ಅಧ್ಯಕ್ಷ ನಾರಾಯಣ ಗೌಡ, ಇಳಂತಿಲ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಅಬ್ದುಲ್ ಲತೀಫ್, ಕನ್ಯಾರಕೋಡಿ, ಡೋನ್ ಬೋಸ್ಕೊ ಲೋಬೋ, ಗ್ರೇಸಿ ಲೋಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya
error: Content is protected !!