25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಮೂಲ್ಯ – ಕುಂಬಾರ ಸಮುದಾಯದವರು ಜಾತಿ ಕಾಲಂನಲ್ಲಿ ಕುಂಬಾರ ಎಂದು ನಮೂದಿಸುವಂತೆ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಹೇಳಿಕೆ

Suddi Udaya

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಅಂಗವಾಗಿ ಮನೆ ಮನೆಯಿಂದ ಅಡಕೆ ಸಂಗ್ರಹ ಕಾರ್ಯಕ್ರಮದ ಕರಪತ್ರ ಬಿಡುಗಡೆ

Suddi Udaya

ಬಂಟ ಕಲಾ ಸಂಭ್ರಮ ಭಾರತ ದರ್ಶನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya
error: Content is protected !!