July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ. 32 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಡ್

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!