25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಕಾಟ್ಲ ನಿವಾಸಿ ಪಿಲಿಪ್ ಪಿ.ಜೆ ಇವರ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಸದಸ್ಯರಿಂದ ಸಂಗ್ರಹವಾದ ರೂ. 1,00,000 ಮೊತ್ತದ ಚೆಕ್ ನ್ನು ಪಿಲಿಪ್ ಅವರ ಸಹೋದರನಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್ ಕೆ ಡಿ, ಕಾರ್ಯದರ್ಶಿ ತೋಮಸ್ ಪಿ ಡಿ, ಗೌರವಾಧ್ಯಕ್ಷ ಸಭಾಸ್ಟಿನ್ ಪಿ ಟಿ, ಉಪಾಧ್ಯಕ್ಷ ಶಾಜಿ ತೋಮಸ್, ಖಾಜಾಂಚಿ ಮ್ಯಾತ್ಯು ಕೆ ಕೆ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ ಉಜಿರೆಯಲ್ಲಿ ನಿರ್ದೇಶಕರಾದ ದಿ| ಪದ್ಮನಾಭ ಎನ್. ಮಾಣಿಂಜ ರವರಿಗೆ ನುಡಿನಮನ

Suddi Udaya

ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆದ ಸ್ಥಳದ ಸ್ವಚ್ಛತೆ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya
error: Content is protected !!