25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷ ನವೀನ್ ಕೆ. ಸಾಮಾನಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya
error: Content is protected !!