23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಅಧ್ಯಕ್ಷ ನವೀನ್ ಕೆ. ಸಾಮಾನಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya
error: Content is protected !!