23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆಯು ಕಾಶಿಪಟ್ಣ ಮಜಲು ಮನೆ ಅಶೋಕ್ ಶೆಟ್ಟಿ ಯವರ ಮನೆಯಲ್ಲಿ ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಶಿಪಟ್ಣ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಲತಾ, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಾದೆಮನೆ, ಶ್ರೀಧರ ಶೆಟ್ಟಿ ಹೊಸಮನೆ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ, ಪೊಸಲಾಯಿ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಹೊಯ್ಗೆ ದೊಟ್ಟು ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ, ವಿಶ್ವನಾಥ ಶೆಟ್ಟಿ , ವಲಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ, ವಲಯ ಸಹ ಸಂಚಾಲಕರಾದ ದೇವರಾಜ್ ಶೆಟ್ಟಿ, ಅರುಣ್ ಶೆಟ್ಟಿ, ಕಾಶಿಪಟ್ಣ ಪೆರಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ, ವೇಣೂರು ವಲಯ ಸಂಚಾಲಕರಾದ ರಮೇಶ್ ಶೆಟ್ಟಿ ಪೆರಿಂಜೆ, ಹಿರಿಯರಾದ ಗೋಪಾಲ ಶೆಟ್ಟಿ, ಸುಬ್ಬಣ್ಣಶೆಟ್ಟಿ, ಶ್ರೀಮತಿ ಶೀಲಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಕೊಕ್ಕಡ ಸಂತ ಜೋನ್ ಬ್ಯಾಪ್ಟಿಸ್ಟ್ ಚರ್ಚ್ ನಲ್ಲಿ ಯುವದಿನಾಚರಣೆ ಪ್ರಯುಕ್ತ ಸ್ವ ಉದ್ಯೋಗ ಮಾಹಿತಿ ತರಬೇತಿ

Suddi Udaya

ವೇಣೂರು ಐಟಿಐಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!