25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 68ನೇ ವರ್ಷದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ ನ.12 ರಂದು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರ ಮುಂದೆ ಪ್ರದರ್ಶನಗೊಂಡಿತು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಆರ್ಚಕರಾದ ಶ್ರೀ ಸತ್ಯಪ್ರೀಯ ಕಲ್ಲೂರಯರು ತಂಡದ ಜೊತೆ ಇದ್ದು ತಂಡಕ್ಕೆ ಶುಭ ಹಾರೈಸಿದರು. ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ ಸೌತಡ್ಕ ಇವರೂ ತಂಡದ ಜೊತೆಗೆ ಇದ್ದು ತಂಡಕ್ಕೆ ಸ್ಪೂರ್ತಿಯಾಗಿದ್ದರು..

Related posts

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!