22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 68ನೇ ವರ್ಷದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ ನ.12 ರಂದು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರ ಮುಂದೆ ಪ್ರದರ್ಶನಗೊಂಡಿತು.

ಈ ಸಂಧರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಆರ್ಚಕರಾದ ಶ್ರೀ ಸತ್ಯಪ್ರೀಯ ಕಲ್ಲೂರಯರು ತಂಡದ ಜೊತೆ ಇದ್ದು ತಂಡಕ್ಕೆ ಶುಭ ಹಾರೈಸಿದರು. ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ ಸೌತಡ್ಕ ಇವರೂ ತಂಡದ ಜೊತೆಗೆ ಇದ್ದು ತಂಡಕ್ಕೆ ಸ್ಪೂರ್ತಿಯಾಗಿದ್ದರು..

Related posts

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಸೌತಡ್ಕ : ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ

Suddi Udaya

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರು, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ವಿಧಿವಶ

Suddi Udaya
error: Content is protected !!