27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ನ. 11ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು.

ಈ ವೇಳೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

Related posts

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya
error: Content is protected !!