25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ಗ್ರಾ.ಪಂ. ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ಬೆಂಗಳೂರುನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಬೆಳ್ತಂಗಡಿ : ಗೌರವಧನ ಹೆಚ್ಚಿಸಿ ಅದನ್ನು ವೇತನವನ್ನಾಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಮಹಾ ಒಕ್ಕೂಟದಿಂದ ನ. 11ರಂದು ಬೆಂಗಳೂರು ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಯಿತು.

ಈ ವೇಳೆ ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರು ಹಾಗೂ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಈ ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

Related posts

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ನಾಡಗೀತೆ, ರಾಷ್ಟ್ರಗೀತೆ ಬರವಣಿಗೆಯ ಸ್ಪರ್ಧೆ

Suddi Udaya
error: Content is protected !!