April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರು ಆಯ್ಕೆಯಾಗಿದ್ದಾರೆ.

ನ.26 ಮಂಗಳೂರಿನ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕರಾವಳಿ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ನಿವೃತ್ತ ಯೋಧ ಡಾ ಗೋಪಾಲಕೃಷ್ಣ ಕಾಂಚೋಡು ಕೃಷಿ ಕ್ಷೇತ್ರದ ಸಾಧನೆಗಾಗಿ ಗುರುತಿಸಲ್ಪಟ್ಟು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Related posts

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!