38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರು ಆಯ್ಕೆಯಾಗಿದ್ದಾರೆ.

ನ.26 ಮಂಗಳೂರಿನ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಕರಾವಳಿ ಪ್ರದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25 ಮಂದಿ ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ನಿವೃತ್ತ ಯೋಧ ಡಾ ಗೋಪಾಲಕೃಷ್ಣ ಕಾಂಚೋಡು ಕೃಷಿ ಕ್ಷೇತ್ರದ ಸಾಧನೆಗಾಗಿ ಗುರುತಿಸಲ್ಪಟ್ಟು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
error: Content is protected !!