July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಉತ್ತಮ ಮಾತುಕತೆ ನಡೆಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ವಿಕ್ರಮ್ ನಾಯಕ್. ಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರೆಸೆಂಟೇಶನ್ ಸ್ಕಿಲ್ಸ್ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲಿ ಅಪಾರ ಜ್ಞಾನವನ್ನು ಗಳಿಸಿಕೊಂಡು ಅತ್ಯುತ್ತಮ ರೀತಿಯಲ್ಲಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಸಾಹಿತ್ಯ ಸಂಘದ ಸಂಯೋಜಕ ವಿನೀಶ್ ಉಪಸ್ಥಿತರಿದ್ದರು.


ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ಸಿಧ್ಧಿ. ಆರ್ ಪ್ರಭು ಸ್ವಾಗತಿಸಿದರು. ಶಿವಾನಿ ಧನ್ಯವಾದವಿತ್ತರು. ವಿಭಾ ಕಾರ್ಯಕ್ರಮ ನಿರೂಪಿಸಿದರು.

Related posts

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರೌಢಶಾಲೆಯ ದಾಖಲೆಯ ಫಲಿತಾಂಶ

Suddi Udaya

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!