23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

ಬೆಳ್ತಂಗಡಿ: ವಿದ್ಯಾರ್ಥಿಗಳು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡು ಉತ್ತಮ ಮಾತುಕತೆ ನಡೆಸುವ ಕೌಶಲ್ಯವನ್ನು ರೂಢಿಸಿಕೊಳ್ಳಬೇಕು ಎಂದು ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ವಿಕ್ರಮ್ ನಾಯಕ್. ಕೆ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಸಾಹಿತ್ಯ ಸಂಘದ ವತಿಯಿಂದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರೆಸೆಂಟೇಶನ್ ಸ್ಕಿಲ್ಸ್ ವಿಷಯದ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಎಲ್ಲಾ ವಿಷಯದಲ್ಲಿ ಅಪಾರ ಜ್ಞಾನವನ್ನು ಗಳಿಸಿಕೊಂಡು ಅತ್ಯುತ್ತಮ ರೀತಿಯಲ್ಲಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಸಾಹಿತ್ಯ ಸಂಘದ ಸಂಯೋಜಕ ವಿನೀಶ್ ಉಪಸ್ಥಿತರಿದ್ದರು.


ಸಾಹಿತ್ಯ ಸಂಘದ ಸಂಯೋಜಕಿ ಶ್ರೀಮತಿ ಸಿಧ್ಧಿ. ಆರ್ ಪ್ರಭು ಸ್ವಾಗತಿಸಿದರು. ಶಿವಾನಿ ಧನ್ಯವಾದವಿತ್ತರು. ವಿಭಾ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ವಸಂತಿ ಗೌಡ ಇವರಿಂದ ದೇಣಿಗೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya
error: Content is protected !!