July 23, 2026
Uncategorized

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ

ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಡಿಸೆಂಬರ್ 1 ರಂದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದೆ.

Related posts

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya
error: Content is protected !!