37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಅಕ್ರಮ ಮದ್ಯ ಮಾರಾಟಕ್ಕೆ ಯತ್ನ: ಧರ್ಮಸ್ಥಳ ಪೊಲೀಸರಿಂದ ದಾಳಿ ಆರೋಪಿಯ ಬಂಧನ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya
error: Content is protected !!