25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya
error: Content is protected !!