23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಶ್ರೀ ಗುರು ಸಾಲಗಾರರ ಮರಣ ನಿಧಿ ವಿತರಣೆ

Suddi Udaya

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಬುರುಡೆ ಪ್ರಕರಣ: ಬೆಂಗಳೂರಿನ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್.ಐ.ಟಿ ದಾಳಿ

Suddi Udaya
error: Content is protected !!