22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ಕಡ: ಸೌತಡ್ಕ ಕಡೀರ ನಾಗಬನದಲ್ಲಿ ನಾಗದೇವರ ಪುನಃ ಪ್ರತಿಷ್ಠೆ, ರಕ್ತೇಶ್ವರಿ ಮತ್ತು ಕಟ್ಟೆಯಲ್ಲಿ ಪಂಜುರ್ಲಿ ದೈವಗಳ ಪ್ರತಿಷ್ಠೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!