September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya
error: Content is protected !!