24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

ಅಳದಂಗಡಿ: ಪಿಲ್ಯ ಗ್ರಾಮ ನಿನ್ನಿಕಲ್ಲು ನಿವಾಸಿ ಶರತ್ ಸಾಲ್ಯಾನ್ ರವರು ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು ನೀಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ, ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಜೆಸಿಐ ಮಡಂತ್ಯಾರು ವಿಜಯ 2024 ರ ಶಾಶ್ವತ ಯೋಜನೆಗಳ ಆನಾವರಣ

Suddi Udaya
error: Content is protected !!