29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಬಿ ಜೆ ಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಹಿತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ, ಉಪ ಚುನಾವಣೆಯ ಪಕ್ಷದ ಉಸ್ತುವಾರಿಗಳಾದ ಜಯವಿಕ್ರಮ್ ಕಲ್ಲಾಪು, ಸಹ ಉಸ್ತುವಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಲಿ ಸದಸ್ಯ ಯು ಕೆ ಇಸುಬು, ಹಿರಿಯರಾದ ಜಿನ್ನಪ್ಪ ಪೂಜಾರಿ, ಆಟಾಲು,ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ಗೌಡ, ಬಾರಿಕೆ, ಸವಿತಾ ಮೋಹನ ನಾಯ್ಕ, ಕಾಂಗ್ರೇಸ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ, ನೂಜ, ಮಾಜಿ ಅಧ್ಯಕ್ಷ ನಾರಾಯಣ ಗೌಡ, ಇಳಂತಿಲ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಅಬ್ದುಲ್ ಲತೀಫ್, ಕನ್ಯಾರಕೋಡಿ, ಡೋನ್ ಬೋಸ್ಕೊ ಲೋಬೋ, ಗ್ರೇಸಿ ಲೋಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಚೈತನ್ಯಮಿತ್ರ ಕಲಾವೃಂದದಿಂದ 22ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya
error: Content is protected !!