24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ ಗ್ರಾಮ ಪಂಚಾಯತ್ ಉಪ ಚುನಾವಣೆ: ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಕುಸುಮ ಈಶ್ವರ ಗೌಡ ಕಣಕ್ಕೆ

ಇಳಂತಿಲ : ಇಳಂತಿಲ ಗ್ರಾಮ ಪಂಚಾಯತ್ ನ 1ನೇ ವಾರ್ಡ್ ನ ಬಿ ಜೆ ಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ರೇಖಾ ರವರ ಅಕಾಲಿಕ ಮರಣದಿಂದ ತೆರವಾದ ಸ್ಥಾನಕ್ಕೆ ನವಂಬರ್ 23 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಈಶ್ವರ ಗೌಡ ರವರ ಪತ್ನಿ ಕುಸುಮ ಈಶ್ವರ ಗೌಡ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯ ಈಶ್ವರ ಭಟ್, ಮಾಹಿತೋಡಿ, ಪುತ್ತೂರು ವಿಟ್ಲ ಬ್ಲಾಕ್ ಕಾಂಗ್ರೇಸ್ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ ಬಿ, ಉಪ ಚುನಾವಣೆಯ ಪಕ್ಷದ ಉಸ್ತುವಾರಿಗಳಾದ ಜಯವಿಕ್ರಮ್ ಕಲ್ಲಾಪು, ಸಹ ಉಸ್ತುವಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ, ಹಾಲಿ ಸದಸ್ಯ ಯು ಕೆ ಇಸುಬು, ಹಿರಿಯರಾದ ಜಿನ್ನಪ್ಪ ಪೂಜಾರಿ, ಆಟಾಲು,ಮಾಜಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ಗೌಡ, ಬಾರಿಕೆ, ಸವಿತಾ ಮೋಹನ ನಾಯ್ಕ, ಕಾಂಗ್ರೇಸ್ ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಪೂಜಾರಿ, ನೂಜ, ಮಾಜಿ ಅಧ್ಯಕ್ಷ ನಾರಾಯಣ ಗೌಡ, ಇಳಂತಿಲ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ಅಬ್ದುಲ್ ಲತೀಫ್, ಕನ್ಯಾರಕೋಡಿ, ಡೋನ್ ಬೋಸ್ಕೊ ಲೋಬೋ, ಗ್ರೇಸಿ ಲೋಬೋ ಮುಂತಾದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya
error: Content is protected !!