July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮುಂಡಾಜೆ : ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಶಿರ್ಲಾಲು: ಕೃಷಿಕ ನಾರಾಯಣ ಗೌಡ ನಿಧನ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಬೆಳಗಾವಿ ಅಧಿವೇಶನ: ಕಾಡಾನೆಗಳ ನಿರಂತರ ಹಾವಳಿಯಿಂದಾಗಿ ಬೆಳೆ ನಾಶ: ಶಾಶ್ವತ ಪರಿಹಾರ ಒದಗಿಸಿ-ವಿ.ಪ.ಸದಸ್ಯ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!