ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

ಉಜಿರೆ: ಇಲ್ಲಿನ ಸಾಯಿರಾಂ ಕಾಂಪ್ಲೆಕ್ಸ್ ನಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ನ.11 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಪಿ ಸಂಸ್ಥೆಗಳ ಉದ್ಯಮಿ ಶ್ರೀಮತಿ ಅಪರ್ಣಾ ಶಿವಕಾಂತ್ ನೇರವೇರಿಸಿ ಶುಭಕೋರಿದರು. ಎಸ್.ಡಿ.ಎಂ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸಂಗೀತ ಹರ್ಷ ದೀಪ ಬೆಳಗಿಸಿ ಶುಭಹಾರೈಸಿದರು.

ಸಂಸ್ಥೆಯ ಮಾಲಕಿ ಶ್ರೀಮತಿ ಸಾರಿಕಾ ಶ್ರೇಯಸ್ ಬೊಳ್ಮ ಬೆಂಗಳೂರಿನ ವಂಡರ್ ಅಕಾಡೆಮಿ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ.

ಕಾರ್ಯಕ್ರಮದಲ್ಲಿ ಕಮಲೇಶ ರೆಸಿಡೆನ್ಸಿ ಮಾಲಕರಾದ ಉಷಾ ಮತ್ತು ಶ್ರೀನಿವಾಸ ಗೌಡ, ನಿವೃತ್ತ ಯೋಧರಾದ ಡಿ.ಕೆ ಸದಾಶಿವ ಗೌಡ, ಪ್ರಭಾಕರ ಗೌಡ, ಸಿವಿಲ್ ಎಂಜಿನಿಯರ್ ಮತ್ತು CEng ಶ್ರೇಯಸ್ ಬಿ ಎಸ್ , ಮೆರೈನ್ ಇಂಜಿನಿಯರ್ ಯಶಸ್ ಬಿ ಎಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕಿಸಾನ್ ಕಾಂಗ್ರೆಸ್ ಸಮಿತಿ ಸದಸ್ಯರಾದ ಯತೀಶ್ ಕುಮಾರ್ ಬಾನಡ್ಕ, ಅಬ್ಯಾಸ್ ಕಾಲೇಜಿನ ಉಪ ಪ್ರಾಂಶುಪಾಲರು ಚಂದ್ರಶೇಖರ್ ಗೌಡ, ಉಜಿರೆ ಪಂಚಾಯತ್ ಮಾಜಿ ಅಧ್ಯಕ್ಷ, ಬಾಲಕೃಷ್ಣ ಗೌಡ ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ:ಗೊನೆ ಮುಹೂರ್ತ, ಧ್ವಜಾರೋಹಣ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮ್ಯಾಂಗೋ ಡೇ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಪೆರಾಡಿ : ಪಾಡಿ ನಿವಾಸಿ ವಸಂತ್ ಪೂಜಾರಿ ನಿಧನ

Suddi Udaya
error: Content is protected !!