24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

ಬೆಳ್ತಂಗಡಿ: ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ. (18ವ) ಅಲ್ಪಕಾಲದ ಅಸೌಖ್ಯದಿಂದ ನ.12 ರಂದು ನಿಧನ ಹೊಂದಿದರು.

ಮಂಡ್ಯ ಮೂಲದವರಾದ ಇವರು ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದು ಕಾಲೇಜಿಗೆ ತೆರಳುತ್ತಿದ್ದರು.ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.


ಅವರು ತಂದೆ,ತಾಯಿ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!