23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಕಾಟ್ಲ ನಿವಾಸಿ ಪಿಲಿಪ್ ಪಿ.ಜೆ ಇವರ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಸದಸ್ಯರಿಂದ ಸಂಗ್ರಹವಾದ ರೂ. 1,00,000 ಮೊತ್ತದ ಚೆಕ್ ನ್ನು ಪಿಲಿಪ್ ಅವರ ಸಹೋದರನಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್ ಕೆ ಡಿ, ಕಾರ್ಯದರ್ಶಿ ತೋಮಸ್ ಪಿ ಡಿ, ಗೌರವಾಧ್ಯಕ್ಷ ಸಭಾಸ್ಟಿನ್ ಪಿ ಟಿ, ಉಪಾಧ್ಯಕ್ಷ ಶಾಜಿ ತೋಮಸ್, ಖಾಜಾಂಚಿ ಮ್ಯಾತ್ಯು ಕೆ ಕೆ ಮತ್ತು ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya

ಓಡಿಲ್ನಾಳ ನಿವಾಸಿ ಲಕ್ಷ್ಮಿ ನಿಧನ

Suddi Udaya

ಬೆಳ್ತಂಗಡಿ: ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣನವರ್, ಪ್ರದೀಪ್, ಜಯಂತ್ ಟಿ.

Suddi Udaya
error: Content is protected !!