ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

ಬೆಳ್ತಂಗಡಿ: ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ರೈತರಿಗೆ ಆಗುವ ತೊಂದರೆಗಳ ವಿರುದ್ಧ ತಾಲೂಕಿನ ಕಸ್ತೂರಿ ರಂಗನ್ ಬಾಧಿತ ಗ್ರಾಮಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಮುಂದೆ ನಡೆಯಲಿರುವ ತಾಲೂಕು ಹಾಗೂ ಜಿಲ್ಲಾ ಮಟ್ಟದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಎಂದು ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!