September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆಯು ಕಾಶಿಪಟ್ಣ ಮಜಲು ಮನೆ ಅಶೋಕ್ ಶೆಟ್ಟಿ ಯವರ ಮನೆಯಲ್ಲಿ ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಕಾಶಿಪಟ್ಣ ಗ್ರಾಮ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸತೀಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಹಾಗೂ ಕೋಶಾಧಿಕಾರಿಯಾಗಿ ಶ್ರೀಮತಿ ಲತಾ, ಉಪಾಧ್ಯಕ್ಷರಾಗಿ ಉಮೇಶ್ ಶೆಟ್ಟಿ ಪಾದೆಮನೆ, ಶ್ರೀಧರ ಶೆಟ್ಟಿ ಹೊಸಮನೆ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ ಶೆಟ್ಟಿ, ಪೊಸಲಾಯಿ, ಸಂಘಟನಾ ಕಾರ್ಯದರ್ಶಿಯಾಗಿ ಸುಭಾಷ್ ಶೆಟ್ಟಿ ಹೊಯ್ಗೆ ದೊಟ್ಟು ಇವರು ಆಯ್ಕೆಯಾದರು.

ಈ ಸಂದರ್ಭದಲ್ಲಿ ನಾರಾವಿ ವಲಯ ಸಂಚಾಲಕರಾದ ರವಿಶೆಟ್ಟಿ, ವಿಶ್ವನಾಥ ಶೆಟ್ಟಿ , ವಲಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ, ವಲಯ ಸಹ ಸಂಚಾಲಕರಾದ ದೇವರಾಜ್ ಶೆಟ್ಟಿ, ಅರುಣ್ ಶೆಟ್ಟಿ, ಕಾಶಿಪಟ್ಣ ಪೆರಾಡಿ ಗ್ರಾಮ ಸಮಿತಿಯ ಅಧ್ಯಕ್ಷರಾದ ಸಂಜೀವ ಶೆಟ್ಟಿ, ವೇಣೂರು ವಲಯ ಸಂಚಾಲಕರಾದ ರಮೇಶ್ ಶೆಟ್ಟಿ ಪೆರಿಂಜೆ, ಹಿರಿಯರಾದ ಗೋಪಾಲ ಶೆಟ್ಟಿ, ಸುಬ್ಬಣ್ಣಶೆಟ್ಟಿ, ಶ್ರೀಮತಿ ಶೀಲಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಹೇಮಾವತಿ ವೀ. ಹೆಗ್ಗಡೆಯವರ ಕನಸನ್ನು ಸಾಕಾರಗೊಳಿಸಿದ ರಂಗಶಿವ ತಂಡ ‘ಮುದ್ದಣನ ಮನೋರಮೆ’ ನಾಟಕ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ಬ್ಯಾಡ್ಮಿಂಟನ್ ಪಂದ್ಯಾವಳಿ

Suddi Udaya
error: Content is protected !!