Uncategorized

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ

ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಡಿಸೆಂಬರ್ 1 ರಂದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದೆ.

Related posts

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕನ್ನಡ ಮಾಧ್ಯಮ ಶಾಲೆಯ ತೃಪ್ತಿ ಕೆ. ರವರಿಗೆ 619 ಅಂಕ-ರಾಜ್ಯಕ್ಕೆ 7ನೇ ರ‍್ಯಾಂಕ್

Suddi Udaya

ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya
error: Content is protected !!