23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರೋವರ್ಸ್ ರೇಂಜರ್ಸ್ ವಿಭಾಗದ

ಮೈಸೂರು ವಿಭಾಗೀಯ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನವನ್ನು ಪಡೆದು ಡಿಸೆಂಬರ್ 1 ರಂದು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಗೀತ ಗಾಯನ ಸ್ಪರ್ಧೆಗೆ ಆಯ್ಕೆಯಾಗಿದೆ.

Related posts

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ರಾಜ್ಯ ಸರ್ಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘ ಕ್ಯಾಲೆಂಡರ್ ಬಿಡುಗಡೆ.

Suddi Udaya

ವಿಕಲಚೇತನರ ಆಧಾರ್ ಕಾಡಿನ ತಾಂತ್ರಿಕ ದೋಷವನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ

Suddi Udaya

ಮೇ 23 ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ಹಸ್ತಾಂತರ ಕಾರ್ಯಕ್ರಮ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಅತಿ ದೊಡ್ಡ ಪುಷ್ಪ ರಂಗೋಲಿ ಬಿಡಿಸಿದ ವಿದ್ಯಾರ್ಥಿನಿ ಶ್ರದ್ಧಾ ಶೆಟ್ಟಿಯ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya
error: Content is protected !!