25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!