22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸಾನಿಧ್ಯ ಕ್ರಿಸ್ಮಸ್ ಸಂಭ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!