23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

ಬಾರ್ಯ: ಇಲ್ಲಿಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ, ಸರಳಿಕಟ್ಟೆ 2024-25 ನೇ ಸಾಲಿನ ಹಿರಿಯ ವಿದ್ಯಾರ್ಥಿ ಸಂಘದ ಮರು ರಚನೆ ನ. 12 ರಂದು ಮಾಡಲಾಯಿತು.

ಈ ಹಿಂದೆ 2021 ರಲ್ಲಿ ರಚನೆಯಾದ ಹಿರಿಯ ವಿದ್ಯಾರ್ಥಿ ಸಂಘ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದು ,ಇದೀಗ ಸಂಘದ ಮರು ರಚನೆ ಮಾಡಲಾಗಿದೆ. ಸರ್ವಾನುಮತ ಅಭಿಪ್ರಾಯದಂತೆ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸುಬ್ರಮಣ್ಯ ರಾವ್, ಉಪಾಧ್ಯಕ್ಷರಾಗಿ ಇನಾಸ್ ರೋಡ್ರಿಗಸ್, ಮುಸ್ತಫ, ಖಜಾಂಚಿಯಾಗಿ ಅಬ್ದುಲ್ ಸಲೀಂ, ಕಾರ್ಯದರ್ಶಿಯಾಗಿ ಹೈದರ್, ಉಪ ಕಾರ್ಯದರ್ಶಿಯಾಗಿ ಕಲಂದರ್ ಶಾಫಿ, ಶಾಕಿರ್, ಮಹಿಳಾ ಸದಸ್ಯರಾಗಿ ಶ್ರೀಮತಿ ಉಮೈರ. ಶ್ರೀಮತಿ ಸಬೀರ, ಸಂಚಾಲಕರುಗಳಾಗಿ ಶ್ರೀಮತಿ ಅನುರಾಧ ಪಿ. ಮುಖ್ಯೋಪಾಧ್ಯಾಯರು, ತನಲ್ ಹಕೀಮ್, ಸಿದ್ದೀಕ್, ಅಭಿಷೇಕ್ ಆರ್ , ಎನ್. ಶಿಕ್ಷಕರು. ಮಹಮ್ಮದ್ ಫಯಾಜ್, ಆಯ್ಕೆಯಾದರು.

Related posts

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya
error: Content is protected !!