September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದ ಘಟನೆ ನಡೆದಿದೆ.

ಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.

Related posts

ಭಾರತೀಯ ಜೈನ್ ಮಿಲನ್ ನ ಕೆನಡಾ ಘಟಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೆಬಿನಾರ್ ಮೂಲಕ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!