26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya

ಬಡಗಕಾರಂದೂರು ಕಟ್ಟೂರು ಸರಕಾರಿ ಜಾಗದಲ್ಲಿ ಕಾಣಿಸಿಕೊಂಡ ಬೆಂಕಿ : ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಆಟಿ ಕೂಟ

Suddi Udaya
error: Content is protected !!