September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಇಲ್ಲಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ನಡೆಯುತ್ತಿರುವ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಲಾಡಿ ಇಲ್ಲಿನ ಪಿ.ಹೆಚ್.ಸಿಒ ಆದ ಶ್ರೀಮತಿ ಪ್ರಿಯ ಇವರು ಆರೋಗ್ಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಶ್ರೀಮತಿ ಸವಿತಾ, ಸಂಸ್ಥೆಯ ಪ್ರಾಚಾರ್ಯರು, ಟ್ರೈನರ್ ಶ್ರೀಮತಿ ಸಂಪಾವತಿ ಮತ್ತು ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಅಭಯಚಂದ್ರ ಜೈನ್

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya
error: Content is protected !!