July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್‌ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವರ್ಣದ (ಕರಿಯ) ವಿಚಾರವಾಗಿ ನಿಂದಿಸಿರುವ ಹಾಗೂ ದೇವೇಗೌಡರ ಕುಟುಂಬವನ್ನೇ ಮುಸ್ಲಿಮರು ಖರೀದಿಸುತ್ತಾರೆ ಎಂದು ಹೇಳಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸರಕಾರ ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಎಚ್ ಪದ್ಮಗೌಡ ಹಾಗೂ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಪದಾಧಿಕಾರಿಗಳು ಆಗ್ರಹಿಸಿದರೆ.

Related posts

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ-ಗುರುವಾಯನಕೆರೆ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಆರಂಬೋಡಿ: ಪಾಣಿಮೇರುನಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರೆಖ್ಯ : ಶೌರ್ಯ ವಿಪತ್ತು ಸ್ವಯಂ ಸೇವಕ ತಂಡದಿಂದ ನೆಲ್ಯಡ್ಕ ಶಾಲೆಯಲ್ಲಿ ಕೈತೋಟ ನಿರ್ಮಾಣ

Suddi Udaya
error: Content is protected !!