July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿರ್ಲಾಲು: ಜಿನ್ನಪ್ಪ ಪೂಜಾರಿ ಅಸೌಖ್ಯದಿಂದ ನಿಧನ

ಬೆಳ್ತಂಗಡಿ: ಶಿರ್ಲಾಲು ಗ್ರಾಮದ ಅಂತ್ರಂಗೆ ನಿವಾಸಿ ಕೃಷಿಕ ಜಿನ್ನಪ್ಪ ಪೂಜಾರಿ (65ವ) ರವರು ಅಲ್ಪಕಾಲದ ಅಸೌಖ್ಯದಿಂದ ನ. 13 ರಂದು ನಿಧನರಾದರು.

ಮೃತರು ಕೃಷಿಕರಾಗಿ, ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಮೃತರು ಪತ್ನಿ ಸರೋಜಿನಿ, ಮಕ್ಕಳಾದ ಪ್ರಶಾಂತ್, ಪ್ರವೀಣ್, ರತ್ನಾವತಿ, ಅಮಿತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಾಲ್ತುಳಿತ ದುರಂತ: ಪೂರ್ವ ತಯಾರಿ ಇಲ್ಲದೆ ರಾಜ್ಯ ಸರ್ಕಾದಿಂದ ಬೇಜವಾಬ್ದಾರಿ ಸಂಭ್ರಮಾಚರಣೆ: ಹರೀಶ್ ಪೂಂಜ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!