24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಗಾಣದಕೊಟ್ಟಿಗೆ, ಕಾರ್ಯದರ್ಶಿಯಾಗಿ ಭುವನ್ ಗೌಡ ಬರಮೇಲು, ಕೋಶಾಧಿಕಾರಿಯಾಗಿ ರಮೇಶ್ ಗೌಡ ಮುಚ್ಚಿರಡ್ಕ, ಉಪಾಧ್ಯಕ್ಷರಾಗಿ ಕೊರಗಪ್ಪ ಗೌಡ ಪಡ್ಪು , ಸುಂದರ ಗೌಡ ಗುತ್ತು , ಜೊತೆ ಕಾರ್ಯದರ್ಶಿಯಾಗಿ ಸುಬ್ರಾಯ ಗೌಡ ಬದ್ರಿಜಾಲು , ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಡಪೊಟ್ಯ ಆಯ್ಕೆಯಾದರು.

ಯುವ ವೇದಿಕೆ ಶಿಶಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪ್ರಮೀತ್ ಗೌಡ ಮಂತಾಜೆ , ಕಾರ್ಯದರ್ಶಿಯಾಗಿ ರಾಕೇಶ್ ಗೌಡ ಪಡ್ಪು , ಗೌರವ ಸಲಹೆಗಾರರಾಗಿ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು, ನರಸಿಂಹ ಗೌಡ, ಮೋಹನ ಗೌಡ ಆಯ್ಕೆಯಾದರು.

ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನರಸಿಂಹ ಗೌಡ, ಮೋಹನ ಗೌಡ, ಊರ ಗೌಡರಾದ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya
error: Content is protected !!