July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಗಾಣದಕೊಟ್ಟಿಗೆ, ಕಾರ್ಯದರ್ಶಿಯಾಗಿ ಭುವನ್ ಗೌಡ ಬರಮೇಲು, ಕೋಶಾಧಿಕಾರಿಯಾಗಿ ರಮೇಶ್ ಗೌಡ ಮುಚ್ಚಿರಡ್ಕ, ಉಪಾಧ್ಯಕ್ಷರಾಗಿ ಕೊರಗಪ್ಪ ಗೌಡ ಪಡ್ಪು , ಸುಂದರ ಗೌಡ ಗುತ್ತು , ಜೊತೆ ಕಾರ್ಯದರ್ಶಿಯಾಗಿ ಸುಬ್ರಾಯ ಗೌಡ ಬದ್ರಿಜಾಲು , ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಡಪೊಟ್ಯ ಆಯ್ಕೆಯಾದರು.

ಯುವ ವೇದಿಕೆ ಶಿಶಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪ್ರಮೀತ್ ಗೌಡ ಮಂತಾಜೆ , ಕಾರ್ಯದರ್ಶಿಯಾಗಿ ರಾಕೇಶ್ ಗೌಡ ಪಡ್ಪು , ಗೌರವ ಸಲಹೆಗಾರರಾಗಿ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು, ನರಸಿಂಹ ಗೌಡ, ಮೋಹನ ಗೌಡ ಆಯ್ಕೆಯಾದರು.

ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನರಸಿಂಹ ಗೌಡ, ಮೋಹನ ಗೌಡ, ಊರ ಗೌಡರಾದ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಉಪಸ್ಥಿತರಿದ್ದರು.

Related posts

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!