22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ: “ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ” ಎಂದು ಉಜಿರೆ ರತ್ನಮಾನಸದ ಪ್ರಧಾನ ನಿಲಯಪಾಲಕರಾದ ಯತೀಶ್ ಕೆ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ನಿಹಾ ಹಾಗೂ ಧೃತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಹೃತಿಕ್ ಪ್ರಸಾದ್ ಹಾಗೂ ಅಭೀಶ್ ವಂದಿಸಿದರು.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿಯ ವಿಲ್ಮಾ ಲವೀನಾ ಡಿಸೋಜಾ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಸರಕಾರಿ/ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಿ.ಎ. ತರಗತಿಗಳಲ್ಲಿ ಭಾಗವಹಿಸಲು ಸುವರ್ಣಾವಕಾಶ: ಎಕ್ಸೆಲ್ ಕಾಲೇಜಿನಲ್ಲಿ ಸಿ.ಎ ಫೌಂಡೇಶನ್ ತರಗತಿಗಳು ಪ್ರತಿ ಆದಿತ್ಯವಾರ ನಡೆಯಲಿದೆ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya
error: Content is protected !!