25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದ ಘಟನೆ ನಡೆದಿದೆ.

ಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.

Related posts

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿ.ಎಸ್ಸಿ. ಕೃಷಿ ಸ್ನಾತಕ ಪದವಿಯಲ್ಲಿ ಪ್ರಥಮ ಶ್ರೇಣಿ ಪಡೆದ ತೆಕ್ಕಾರುವಿನ ಅಕ್ಷತಾ ರಿಗೆ ಘಟಿಕೋತ್ಸವದಲ್ಲಿ ಚಿನ್ನದ ಪದಕ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!