30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya
error: Content is protected !!