July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಡಾ| ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ನಗರ ಭಜನಾ ಸಪ್ತಾಹದ ಅಂಗವಾಗಿ ಪಿಲಿ ನಲಿಕೆ -2025 ರ ಆಮಂತ್ರಣ ಪತ್ರಿಕೆ ನೀಡಿ, ಆಹ್ವಾನ

Suddi Udaya
error: Content is protected !!