27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆ

ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸ.ಮಾ.ಹಿ. ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಸೂರ್ಯನಾರಾಯಣ ಭಾವಹಿಸಿದ್ದರು.

ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ, ಲಯನ್ ಸದಸ್ಯರಾದ ಲಯನ್ ಲಕ್ಷ್ಮಣ್ ಪೂಜಾರಿ, ಲಯನ್ ನಾಣ್ಯಪ್ಪ ನಾಯ್ಕ್. ಲಯನ್ ಸುಂದರಿ ನಾಣ್ಯಪ್ಪ, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಬಹುಮಾನ ಮತ್ತು ಸಿಹಿ ತಿಂಡಿಗಳನ್ನು ವಿತರಿಸಲಾಯಿತು. ಕಾರ್ಯದರ್ಶಿಗಳಾದ ಲಯನ್ ಕಿರಣ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಶ್ರೀ ಕ್ಷೇತ್ರ ಧ. ಗ್ರಾ. ಯೋ. ಸಮುದಾಯ ಅಭಿವೃದ್ಧಿ ವತಿಯಿಂದ ರೂ.25 ಸಾವಿರ ಆರ್ಥಿಕ ನೆರವು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya
error: Content is protected !!